ಕಾರು ಅಪಘಾತ: ಮರಾಠ ನಾಯಕ ವಿನಾಯಕ ಮೇಟೆ ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಮರಾಠ ಮುಖಂಡ ವಿನಾಯಕ್ ಮೇಟೆ ಸಾವಿಗೀಡಾಗಿದ್ದಾರೆ. ಅಪಘಾತ ಸ್ಥಳದ ದೃಶ್ಯಗಳು ಅವರ ಕಾರನ್ನು ತೀವ್ರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ತೋರಿಸಿದೆ. ಮಡಪ್ ಸುರಂಗದ ಬಳಿ ಮಾಜಿ ವಿಧಾನಪರಿಷತ್ ಸದಸ್ಯ (ಎಂಎಲ್‌ಸಿ) ಕಾರಿಗೆ ವಾಹನ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ಗಾಯಗಳಾಗಿವೆ ಎಂದು ಸುದ್ದಿ … Continued