ಮಾರ್ಚ್‌ 26ರಂದು ಮೈಸೂರಿನಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ

ಮೈಸೂರು: ಜೆಡಿಎಸ್‌ನ ಪಂಚರತ್ನ  ಯಾತ್ರೆಯ ಸಮಾರೋಪ ಸಮಾರಂಭ ಮಾರ್ಚ್‌ 26ರಂದು ಮೈಸೂರಿನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಸುಮಾರು ಹತ್ತು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದಾದ್ಯಂತ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನತೆಯ ಬೆಂಬಲವನ್ನು ನಾನು ಕಳೆದ 3 ತಿಂಗಳ ರಥಯಾತ್ರೆಯಲ್ಲಿ … Continued

ಧಾರವಾಡ ಅಭಿನಯ ಭಾರತಿ ವಿನೂತನ ಪ್ರಯತ್ನ: ರಂಗಭೂಮಿ ದಿನಾಚರಣೆ ನಿಮಿತ್ತ 24 ತಾಸುಗಳ ನಿರಂತರ ಫೇಸ್ಬುಕ್ ಲೈವ್‌ ಶೋ..!

ಧಾರವಾಡ: ಕರ್ನಾಟಕದ ಪ್ರತಿಷ್ಠಿತ ರಂಗಸಂಸ್ಥೆಗಳಲ್ಲಿ ಒಂದಾದ ಅಭಿನಯ ಭಾರತಿ ಪ್ರತಿವರ್ಷದಂತೆ ಈ ಬಾರಿಯೂ ವಿಶ್ವ ರಂಗಭೂಮಿ ದಿನಾಚರಣೆಯನ್ನು ಮಾರ್ಚ್ 27ರಂದು ಭಾನುವಾರ ಬೆಳಿಗ್ಗೆ 10:30ಕ್ಕೆ ಧಾರವಾಡ ದ ರಂಗಾಯಣ ಆವರಣದಲ್ಲಿರುವ ಸಂಸ್ಕೃತಿ ಸಮುಚ್ಚಯ ಸಭಾಗೃಹದಲ್ಲಿ ಆಚರಿಸಲಿದೆ. ಈ ಬಾರಿ ಧಾರವಾಡದ ರಂಗಾಯಣವೂ ಅಭಿನಯ ಭಾರತೀಯಜೊತೆ ಕೈಗೂಡಿಸಿದ್ದು ಸಂಯುಕ್ತ ಆಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಹಮ್ಮಿಕೊಂಡಿದೆ ನಿರಂತರ 24 … Continued

ಭಾರತ ಬಂದ್‌: ಹಲವೆಡೆ ರೈಲು ಸಂಚಾರ, ಸಾರಿಗೆ ವ್ಯತ್ಯಯ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ನಾಲ್ಕು ತಿಂಗಳ ಆಂದೋಲನದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದಲೇ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ದೆಹಲಿಯಿಂದ ಚಂಡೀಗಡ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಬೆಳಿಗ್ಗೆ ರದ್ದುಪಡಿಸಲಾಗಿದೆ. ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ … Continued