ಭಾನುವಾರವಾದ್ರೂ ಮಾರ್ಚ್‌ 31ರಂದು ಈ ಬ್ಯಾಂಕುಗಳಿಗೆ ರಜೆ ಇಲ್ಲ

ನವದೆಹಲಿ: ಸರ್ಕಾರಿ ವಹಿವಾಟುಗಳಲ್ಲಿ ಭಾಗಿಯಾಗಿರುವ ಎಲ್ಲಾ ಏಜೆನ್ಸಿ ಬ್ಯಾಂಕ್‌ಗಳು ಭಾನುವಾರ, ಮಾರ್ಚ್ 31ರಂದು ತೆರೆದಿರುತ್ತವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಟಿಸಿದೆ. ಈ ನಿರ್ಧಾರವು ಕ್ರೈಸ್ತ ಸಮುದಾಯಕ್ಕೆ ಮಹತ್ವದ ಆಚರಣೆಯಾದ ಈಸ್ಟರ್ ಭಾನುವಾರದಂದು ಹೊಂದಿಕೆಯಾಗುತ್ತದೆ. ಆದಾಗ್ಯೂ, ಎಲ್ಲ ಸರ್ಕಾರಿ ರಶೀದಿಗಳು ಮತ್ತು ಪಾವತಿಗಳನ್ನು 2023-24 ರ ಹಣಕಾಸು ವರ್ಷದೊಳಗೆ ಲೆಕ್ಕಹಾಕಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರದ … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು, ಗುರುವಾರ ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ರಾಜೀನಾಮೆ … Continued

ಜಿಪಂ, ತಾಪಂ ಚುನಾವಣಾ ಮೀಸಲಾತಿ: ಮಾ.31ರಂದು ಸರ್ವ ಪಕ್ಷಗಳ ಸಭೆ

ಬೆಂಗಳೂರು: ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ನಿರಾಕರಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬಗ್ಗೆ ಮಾರ್ಚ್‌ 31 ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಗೆ ಸೋಮವಾರ ತಿಳಿಸಿದರು. … Continued