ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್‌ 9ರಂದು ಕರ್ನಾಟಕ ಬಂದ್‌ಗೆ ಕರೆಕೊಟ್ಟ ಡಿ.ಕೆ.ಶಿವಕುಮಾರ

ಬೆಂಗಳೂರು: ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9ರಂದು ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆ ವರೆಗೆ ಸಾಂಕೇತಿಕ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆಗಳೆಂದರೆ, ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್ ಪಡೆಯುವುದು. … Continued