ಅಧಿಕಾರಿಗಳ ಕಂಡು ವಧುವನ್ನು ಮಂಟಪದಲ್ಲೇ ಬಿಟ್ಟು ವರ ಮಹಾಶಯ ಪರಾರಿ..!

ಚಿಕ್ಕಮಗಳೂರು: ಕೊರೊನಾ ಸೋಂಕು ಉಲ್ಬಣದ ಕಾರಣದಿಂದಾಗಿ ಕರ್ನಾಟಕದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಹೀಗಾಗಿ ಮದುವೆ-ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡಲು ಜೊತೆಗೆ ಮದುವೆ ಮಾಡಿದರೂ ಅದಕ್ಕೂ ಜನರನ್ನು ಸೇರಿಸುವುದನ್ನು ಮಿತಿಗೊಳಿಸಲಾಗಿದೆ. ಆದರೂ ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸಿ ಮದುವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಷಯ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಮಧುವನ್ನು ಮಂಟಪದಲ್ಲೇ ಬಿಟ್ಟು ವರ ಪರಾರಿಯಾದ ಘಟನೆ ಕಡೂರು … Continued