ಕರ್ನಾಟಕ ವಿಧಾನಸಭೆ ಚುನಾವಣೆ: ಹೆಣ್ಣು ಸಿಗದ ಯುವಕರಿಗೆ ಪ್ರಣಾಳಿಕೆಯಲ್ಲಿ ಮದುವೆ ಭಾಗ್ಯ ಗ್ಯಾರಂಟಿ ಯೋಜನೆ ಘೋಷಿಸಿದ ಈ ಕ್ಷೇತ್ರಗಳ ಅಭ್ಯರ್ಥಿಗಳು…!

ಬೆಳಗಾವಿ : ಜಾರಕಿಹೊಳಿ ಸಹೋದರರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಕಣಕ್ಕಿಳಿದಿರುವ ಗೋಕಾಕ ಹಾಗೂ ಅರಬಾವಿ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸಹೋದರರಿಬ್ಬರು (ಕುಳ್ಳೂರ) ಕಣಕ್ಕಿಳಿದಿದ್ದಾರೆ. ಈಗ ಅವರ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ವಿಶೇಷವಾಗಿ ಎಲ್ಲೆಡೆ ಸುದ್ದಿಯಾಗುತ್ತಿದೆ. ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅವರು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ … Continued