ವೀಡಿಯೊ…| ಬೆಂಗಳೂರು : ಕಂಠಪೂರ್ತಿ ಕುಡಿದು ಬಂದು ಮದುಮಗನ ರಂಪಾಟ ; ಮದುವೆಯನ್ನೇ ರದ್ದು ಮಾಡಿದ ವಧುವಿನ ತಾಯಿ…!

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅದ್ಧೂರಿ ವಿವಾಹವೊಂದು ದಿಢೀರ್ ಸ್ಥಗಿತವಾದ ಘಟನೆ ವರದಿಯಾಗಿದ್ದು, ಅಚ್ಚರಿ ಎಂದರೆ ತಾಳಿಕಟ್ಟುವ ಕೆಲವೇ ಹೊತ್ತಿನ ಮೊದಲು ವಧು ಹಾಗೂ ವಧುವಿನ ತಾಯಿ ಮದುವೆಯನ್ನು ರದ್ದುಗೊಳಿಸಿದ್ದಾರೆ…! ಮದುವೆ ಸಮಾರಂಭದಲ್ಲಿ ವರ ಕುಡಿದು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಮದುವೆಯಲ್ಲಿ ರಂಪಾಟ ಮಾಡಿದ್ದಾನೆ. ಮದುವೆ ವಿಧಿವಿಧಾನಗಳು ನಡೆಯುತ್ತಿದ್ದಾಗ ವರನ ಕಡೆಯವರು ಅನುಚಿತವಾಗಿ ವರ್ತಿಸಿ ಆರತಿ ತಾಳಿ … Continued

ರೊಟ್ಟಿ ಬಡಿಸುವುದು ತಡವಾಗಿದ್ದಕ್ಕೆ ಮದುವೆ ಮಂಟಪದಿಂದ ಎದ್ದು ಹೊರನಡೆದ ಮದುಮಗ..! ನಂತ್ರ ಮತ್ತೊಬ್ಬ ಹುಡುಗಿ ಜೊತೆ ಮದುವೆ…!!

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಹಮೀದಪುರ ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಊಟ ಬಡಿಸಲು ತಡವಾದ ಕಾರಣಕ್ಕೆ ವರನೊಬ್ಬ ತನ್ನ ಮದುವೆ ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾನೆ ಎಂದು ವರದಿಯಾಗಿದೆ. ಅಸಮಾಧನಗೊಂಡ ವರನು ತನ್ನ ಸಂಬಂಧಿಕರ ಜೊತೆ ಅಸಮಾಧಾನಗೊಂಡು ಮದುವೆ ಮಂಟಪದಿಂದ ಹೊರನಡೆದಿದ್ದಾನೆ. ಮದುವೆಯ ಉಡುಪಿನಲ್ಲಿ ಕಾಯುತ್ತಿದ್ದ ವಧು ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. ರೊಟ್ಟಿ ಬಡಿಸುವಲ್ಲಿ … Continued

6 ಜನರನ್ನು ಮದುವೆಯಾದ ಮಹಿಳೆ ; ನಂತರ ನಗದು-ಚಿನ್ನಾಭರಣಗಳೊಂದಿಗೆ ಪರಾರಿ; 7ನೇ ಮದುವೆಗೆ ಯತ್ನಿಸಿದಾಗ ಸಿಕ್ಕಿಬಿದ್ದ ಗ್ಯಾಂಗ್‌…!

ನವದೆಹಲಿ : ಒಬ್ಬಂಟಿ ಪುರುಷರನ್ನು ಮದುವೆಯಾಗಿ ನಂತರ ಅವರ ಮನೆಯಿಂದ ಹಣ ಮತ್ತು ಚಿನ್ನಾಭರಣ ಕದಿಯುತ್ತಿದ್ದ ಗ್ಯಾಂಗ್ ಅನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಬಂಧಿಸಲಾಗಿದೆ. ಇಬ್ಬರು ಮಹಿಳೆಯರಲ್ಲಿ, ಪೂನಂ ವಧುವಿನಂತೆ ಪೋಸ್ ಕೊಡುತ್ತಿದ್ದರೆ ಇನ್ನೊಬ್ಬಳು ಸಂಜನಾ ಗುಪ್ತಾ ಎಂಬವಳು ತಾಯಿಯಂತೆ ಪೋಸ್ ನೀಡುತ್ತಿದ್ದಳು. ವಿಮಲೇಶ … Continued

ವಿಪರೀತ ಚಳಿಯಿಂದಾಗಿ ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರ…! ಮದುವೆಯನ್ನೇ ರದ್ದುಗೊಳಿಸಿದ ವಧು…!!

ಜಾರ್ಖಂಡದ ದಿಯೋಗರ್‌ನಲ್ಲಿ ಭಾನುವಾರ ರಾತ್ರಿ ವಿಪರೀತ ಚಳಿಯಿಂದಾಗಿ ಮದುಮಗ ಮೂರ್ಛೆ ಹೋಗಿದ್ದು, ನಂತರ ಮದುಮಗಳು ವರನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮದುವೆಯೇ ರದ್ದುಗೊಂಡ ಘಟನೆ ನಡೆದ ವರದಿಯಾಗಿದೆ. ಡಿಸೆಂಬರ್ 15 ರಂದು, ದಿಯೋಘರ್‌ನ ಘೋರ್ಮಾರಾದಿಂದ ವರ ಅರ್ನವ್‌ ಬಿಹಾರದ ಭಾಗಲ್‌ಪುರದ ಅಂಕಿತಾ ಅವರನ್ನು ವಿವಾಹ ಆಗಬೇಕಿತ್ತು. ಆದರೆ, ಅರ್ನವ್‌ ಅವರಿಗೆ ಚಳಿ ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರಿಗೆ … Continued

ಮದುವೆ ಸಂಭ್ರಮ ಕೆಲವೇ ಗಂಟೆಗಳಲ್ಲಿ ಮಾಯ : ಮೊದಲ ರಾತ್ರಿಯೇ ಮದುಮಗ ಆಸ್ಪತ್ರೆ ಸೇರಿದ…ಮದುಮಗಳು ಚಿನ್ನಾಭರಣ-ಹಣದೊಂದಿಗೆ ಪರಾರಿ…!

ಮದುವೆಯ ಸಂಭ್ರಮದ ಮೊದಲರಾತ್ರಿಯೇ ಮದುಮಗಳೇ ನವವಿವಾಹಿತನಿಗೆ ವಿಲನ್‌ ಆಗಿದ್ದು,ಪ್ರಜ್ಞಾಹೀನನಾದ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾನೆ…! ಮದುಮಗನಿಗೆ ನೀಡುವ ಹಾಲಿನಲ್ಲಿ ನಿದ್ದೆ ಬರುವ ವಸ್ತು ಹಾಕಿ ಆತನ ಪ್ರಜ್ಞೆ ತಪ್ಪಿಸಿದ ವಧುವು ಲಕ್ಷಾಂತರ ರೂ.ಗಳ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಬೆಳಗಾಗುವಷ್ಟರಲ್ಲಿ ಪರಾರಿಯಾಗಿದ್ದಾಳೆ…!! ಮಧ್ಯಪ್ರದೇಶದ  ಛತ್ತರ್‌ಪುರ ಜಿಲ್ಲೆಯ ನೌಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. … Continued

ಸಮಾಜವಾದಿ ಪಕ್ಷದ ಶಾಸಕನ ಮಗಳ ಜೊತೆ ತನ್ನ ಮಗನ ಮದುವೆ ಮಾಡಿದ್ದಕ್ಕೆ ಪಕ್ಷದ ನಾಯಕನನ್ನೇ ಉಚ್ಚಾಟಿಸಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ..!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕರೊಬ್ಬರ ಪುತ್ರಿಯೊಂದಿಗೆ ತಮ್ಮ ಮಗನ ವಿವಾಹವನ್ನು ಏರ್ಪಡಿಸಿದ ಕಾರಣಕ್ಕೆ ಹಿರಿಯ ನಾಯಕರೊಬ್ಬರನ್ನು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಪಕ್ಷ಼ದಿಂದ ಉಚ್ಚಾಟಿಸಿದ್ದಾರೆ ಎಂದು ವರದಿಯಾಗಿದೆ. ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಹಿರಿಯ ನಾಯಕ ಸುರೇಂದ್ರ ಸಾಗರ ಅವರನ್ನು ವಿಲಕ್ಷಣ ಕ್ರಮದಲ್ಲಿ ಉಚ್ಚಾಟಿಸಿದ್ದಾರೆ. ಸುರೇಂದ್ರ ಸಾಗರ ಅವರ ಪುತ್ರ … Continued

ಮದುವೆಗೆ ಮುಂಚೆ ಮದುಮಗ ನಾಪತ್ತೆ, ಪೊಲೀಸರು ಹುಡುಕಿದ ನಂತ್ರ ಆತನನ್ನು ಒತ್ತೆಯಾಳಾಗಿಟ್ಟುಕೊಂಡ ವಧುವಿನ ಕುಟುಂಬ…! ಏನಿದರ ಹಕೀಕತ್ತು..?

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದ ಮದುವೆಯೊಂದು ವಿಲಕ್ಷಣ ತಿರುವು ಪಡೆದಿದ್ದು, ವಧುವಿನ ಕುಟುಂಬದ ಸದಸ್ಯರು ವರನನ್ನು ಒತ್ತೆಯಾಳಾಗಿಟ್ಟುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ವಧುವಿನ ಮನೆಯವರು ಮದುವೆಯನ್ನು ರದ್ದುಗೊಳಿಸಿದ್ದಾರೆ. ವಧುವಿನ ಕುಟುಂಬವು ಮದುವೆ ಸಿದ್ಧತೆಗೆ ಆದ ಖರ್ಚನ್ನು ವಾಪಸ್‌ ಕೊಡಬೇಕು ಎಂದು ಪಟ್ಟು ಹಿಡಿದು … Continued

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಇದೇ ತಿಂಗಳು ಮದುವೆ ; ವರ ಯಾರು ಗೊತ್ತೆ..?

ನವದೆಹಲಿ: ಡಬಲ್ ಒಲಂಪಿಕ್ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. 29ರ ಹರೆಯದ ಪಿ.ವಿ. ಸಿಂಧು ಹೈದರಾಬಾದ್ ಮೂಲದ ಪೊಸಿಡೆಕ್ಸ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ ದತ್ತ ಸಾಯಿ ಅವರನ್ನು ಡಿಸೆಂಬರ್ 22 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಡಿಸೆಂಬರ್ 20 ರಂದು ಮದುವೆಯ ಪೂರ್ವದ … Continued

ವರನಿಗೆ ತಿಂಗಳಿಗೆ 1.20 ಲಕ್ಷ ರೂ. ಸಂಬಳವಿದ್ರೂ ಅದು ಸರ್ಕಾರಿ ನೌಕರಿ ಅಲ್ಲದ ಕಾರಣ ಮದುವೆಗೆ ಒಪ್ಪದೆ ಮಂಟಪದಿಂದ ಎದ್ದು ಹೋದ ವಧು…!

ವಧು-ವರರು ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡ ನಂತರ ತಾನು ನಂಬಿದಂತೆ ಮದುಮಗ ಸರ್ಕಾರಿ ನೌಕರಿಯಲ್ಲಿ ಇಲ್ಲ, ಬದಲಾಗಿ ಖಾಸಗಿ ಉದ್ಯೋಗದಲ್ಲಿದ್ದಾನೆ ಎಂದು ತಿಳಿದ ಮದುಮಗಳು ನಂತರ ಮದುವೆ ಬೇಡ ಎಂದು ಹಠ ಹಿಡಿದು ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ…! ವರನ ಕುಟುಂಬ ಪ್ರಕರಣ ಸುಖಾಂತ್ಯವಾಗಬಹುದು ಎಂದು  ನಿರೀಕ್ಷಿಸಿ … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued