ವಿಧಾಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು ; ಸದನದಿಂದ ಹೊರಗೆ ಹೊತ್ತೊಯ್ದ ಮಾರ್ಷಲ್‌ ಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ 18 ಬಿಜೆಪಿ ಶಾಸಕರನ್ನು ಆರು ತಿಂಗಳವರೆಗೆ ಅಮಾನತುಗೊಳಿಸಿದ್ದಾರೆ. ಸಭಾಪತಿ ಆದೇಶವನ್ನು ಧಿಕ್ಕರಿಸಿ ಅಶಿಸ್ತು ಮತ್ತು ಅಗೌರವದಿಂದ ನಡೆದುಕೊಂಡು ಸದಸ್ಯರು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಸಭಾಧ್ಯಕ್ಷರ ವೇದಿಕೆ ಏರುವುದು, ಸಭಾಧ್ಯಕ್ಷರತ್ತ ಪೇಪರ್ ಎಸೆದು ಸದನದ ಬಾವಿಗಿಳಿದು … Continued

ಕೊರೊನಾ ಕ್ರಮ: ಬೆಂಗಳೂರಲ್ಲಿ ಎರಡು ಮದುವೆಗೆ ಬಂದ ಮಾರ್ಷಲ್‌ಗಳು…!

ಬೆಂಗಳೂರು:ಕೊರೊನಾ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಈಗ ಬೆಂಗಲೂರಲ್ಲಿ ಮದುವೆ ಮನೆಗಳು ಅಥವಾ ಮದುವೆ ನಡಯುವ ಹಾಲ್‌ಗಳಿಗೆ ಮಾರ್ಷಲ್‌ಗಳು ಬರಲಿದ್ದಾರೆ ಅಲ್ಲ, ಬಂದಿದ್ದಾರೆ. ಬೆಂಗಳೂರಿನಲ್ಲಿ ಎರಡು ಕಡೆ ಮದುವೆ ಸಮಾರಂಭಕ್ಕೆ ಮಾರ್ಷಲ್‌ಗಳು ಬಂದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಒಂದು ಕ್ಲಯಾಣ ಮಂಟಪ ಹಾಗೂ ಬಾಣಸವಾಡಿ ರಸ್ತೆಯಲ್ಲಿರುವ ಒಂದು … Continued