ಇಂದು ಹುತಾತ್ಮ ಸೇನಾಧಿಕಾರಿ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ಅವಕಾಶ: 50 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಕ್ಯಾಪ್ಟನ್​ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿಯೇ ಬೆಂಗಳೂರು ತಲುಪಿದೆ. ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ಪಾರ್ಥಿವ ಶರೀರ ಆಗಮಿಸಿದೆ. ಆ ಬಳಿಕ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಅವರ ತಂದೆ-ತಾಯಿ ಮೊದಲಿಗೆ ಪುಷ್ಪಗುಚ್ಛ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು. ಆ ಬಳಿಕ ರಾಜ್ಯಪಾಲ ಥಾವರ್​ಚಂದ್ … Continued