ಧರ್ಮಸ್ಥಳ ಪ್ರಕರಣ ; ಪೊಲೀಸ್‌ ರಕ್ಷಣೆ ಕೋರಿದ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ, ತನಗೆ ಜೀವ ಬೆದರಿಕೆ ಹಾಕಬಹುದು, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹೇಶ ಶೆಟ್ಟಿ ತಿಮರೋಡಿ, ಗಿರೀಶ … Continued

ಧರ್ಮಸ್ಥಳ ಪ್ರಕರಣ: ಶಿವಮೊಗ್ಗದ ಕಾರಾಗೃಹದಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು, ಗುರುವಾರ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆ. ಚಿನ್ನಯ್ಯನಿಗೆ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ‌ ಕೋರ್ಟ್​ ಆದೇಶದಂತೆ ವೈಯಕ್ತಿಕ ಬಾಂಡ್ ಹಾಗೂ ಇತರೆ ಅಂಶಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ, ಜಾಮೀನು ನೀಡುವ ಪ್ರಕ್ರಿಯೆ … Continued

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued