ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

ಬೆಳಗಾವಿ : ಟಿಕೆಟ್‌ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಖಾನಾಪುರ ತಾಲೂಕಿನ ಲೋಂಡಾ ಬಳಿ ಈ ಘಟನೆ ನಡೆದಿದೆ. ಚಾಲುಕ್ಯ ಎಕ್ಸ್‌ಪ್ರೆಸ್‌ … Continued