ಮೈಸೂರು | ಹಾಡಹಗಲೇ ಕಾರು ಅಡ್ಡಗಟ್ಟಿ ಉದ್ಯಮಿಯ ದರೋಡೆ ಮಾಡಿದ ದುಷ್ಕರ್ಮಿಗಳು ; ಕಾರು, ಹಣ ಸಮೇತ ಪರಾರಿ

ಮೈಸೂರು: ಮೈಸೂರು (Mysuru) ಜಿಲ್ಲೆಯಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ದರೋಡೆ (Robbery ) ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉದ್ಯಮಿಯ ಬಳಿ ಇದ್ದ ಹಣ ಕಸಿದುಕೊಂಡು ಕಾರು ಸಮೇತ ಪರಾರಿಯಾದ ಘಟನೆ ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ. ರಾಜ್ಯದ ಹಲವು ಕಡೆ ದರೋಡೆ ಸುದ್ದಿಗಳು ಕೇಳಿಬರುತ್ತಿರುವ ಮಧ್ಯೆಯೇ ಈ … Continued