ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಭೂಕುಸಿತ : 1 ಸಾವು, 6 ಮಂದಿಗೆ ಗಾಯ | ದೃಶ್ಯ ವೀಡಿಯೊದಲ್ಲಿ ಸೆರೆ

ಬನಿಹಾಲ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಮಬಾನ್ ಜಿಲ್ಲೆಯಲ್ಲಿ ಮಂಗಳವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಯಕಟ್ಟಿನ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ (ರಾಂಬನ್) ಮೋಹಿತಾ ಶರ್ಮಾ … Continued