ವೀಡಿಯೊ..| ರಸ್ತೆ ಪಕ್ಕ ನಿಂತು ಬೀಡಿಗೆ ಬೆಂಕಿ ಹಚ್ಚಿ ಹೊಗೆ ಬಿಡುವ ಮುನ್ನವೇ ಅಂಗಡಿ-ವಾಹನಗಳು ಬೆಂಕಿ ಜ್ವಾಲೆಗೆ ಸುಟ್ಟು ಭಸ್ಮ..!
ಹೈದರಾಬಾದ್: ಆಘಾತಕಾರಿ ವಿದ್ಯಮಾನದಲ್ಲಿ, ಬೀಡಿ ಸೇದಿ ಎಸೆದ ಬೆಂಕಿ ಕಡ್ಡಿ ಬೆಂಕಿ ಅವಘಡಕ್ಕೆ ಕಾರಣವಾಗಿ, ಅನೇಕ ವಾಹನಗಳು-ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ಸಂಭವಿಸಿದೆ. ಸ್ಥಳೀಯರ ಕ್ಷಿಪ್ರ ಕ್ರಮದಿಂದಾಗಿ ಹೆಚ್ಚಿನ ಹಾನಿಯನ್ನು ತಡೆಯಲಾಗಿದೆ. ಆ ವ್ಯಕ್ತಿ ಬೀಡಿ ಹಚ್ಚಿ ನೆಲಕ್ಕೆ ಬೆಂಕಿಕಡ್ಡಿ ಎಸೆದ ನಂತರ ಬೆಂಕಿ ಹೊತ್ತುಕೊಂಡ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ … Continued