ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಜನವರಿ 2ರಿಂದ ಶಾಹಿ ಈದ್ಗಾ ಮಸೀದಿ ಸರ್ವೆ ಮಾಡಲು ಮಥುರಾ ಕೋರ್ಟ್ ಆದೇಶ

ಮಥುರಾ: ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಜನವರಿ 2ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಯಿಂದ ಸಮೀಕ್ಷೆ ಮಾಡಲು ಆದೇಶಿದೆ. ಹಾಗೂ ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ. ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ … Continued