ಮಥುರಾ ಶ್ರೀಕೃಷ್ಣ ದೇಗುಲ ಸಮೀಪದ ಮಸೀದಿ ತೆರವು ಅರ್ಜಿ ವಿಚಾರಣೆಗೆ ಒಪ್ಪಿಗೆ: ಆದೇಶ ಕಾಯ್ದಿರಿಸಿದ ಕೋರ್ಟ್

ಮಥುರಾ: ಇಲ್ಲಿನ ಶ್ರೀಕೃಷ್ಣ ದೇವಾಲಯದ ಸಮೀಪ ಇರುವ ಮಸೀದಿ ತೆರವುಗೊಳಿಸಬೇಕು ಎಂದು ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ವಿಚಾರಣಗೆ ಒಪ್ಪಿಗೆ ನೀಡುವ  ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಇಲ್ಲಿನ ಕತ್ರಾ ಕೇಶವ್ ದೇವ್ ದೇವಸ್ಥಾನದ ಸುತ್ತಮುತ್ತಲಿನ 13.37 ಎಕರೆ ಜಮೀನಿನ ಮಾಲೀಕತ್ವವನ್ನು ಹಾಗೂ ಈ ಪ್ರದೇಶದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕಬೇಕೆಂದು ಕೋರಿ ದಾಖಲಿಸಿದ್ದ ಹೊಸ ಸಿವಿಲ್ … Continued