ಬಿಜೆಪಿಗೆ ದೊಡ್ಡ ಹಿನ್ನಡೆ : ಎಎಪಿ ಅಭ್ಯರ್ಥಿಯನ್ನು ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ : ಹಿಂದಿನ ಫಲಿತಾಂಶ ರದ್ದು
ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹಿನ್ನಡೆಯಾಗಿದ್ದು, ಚಂಡೀಗಢದ ಆಮ್ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಕುಲದೀಪಕುಮಾರ ಅವರನ್ನು ವಿಜಯಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಜಾಹೀರಾತು ಚಂಡೀಗಢದ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದ ಚುನಾವಣಾಧಿಕಾರಿಯ (ಆರ್ಒ- ರಿಟರ್ನಿಂಗ್ ಆಫೀಸರ್) ಅನಿಲ ಮಸೀಹ್ ಅವರ ನಿರ್ಧಾರವನ್ನು … Continued