ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮನೋಜ ಸೋಂಕರ್

ಚಂಡೀಗಢ : ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿಗದಿತ ವಿಚಾರಣೆ ನಡೆಸಲಿರುವ ಒಂದು ದಿನ ಮೊದಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮನೋಜ ಸೋಂಕರ್ ಅವರು ಭಾನುವಾರ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ … Continued

ಬೆಳಗಾವಿ ಪಾಲಿಕೆ ಮೇಯರ್‌, ಉಪಪೇಯರ್‌ ಸ್ಥಾನಕ್ಕೆ ಚುನಾವಣೆ : ಎರಡರಲ್ಲೂ ಬಿಜೆಪಿ ಗೆಲುವು

ಬೆಳಗಾವಿ: ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯಲ್ಲಿ ಬಿಜೆಪಿಯ ಸವಿತಾ ಕಾಂಬಳೆ ಮೇಯರ್ ಆಗಿ ಮತ್ತು ಆನಂದ ಚವ್ಹಾಣ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಎರಡೂ ಸ್ಥಾನಗಳಲ್ಲಿಯೂ ಬಿಜೆಪಿ ಜಯಗಳಿಸಿದೆ. ಐದು ವರ್ಷದ ಬಳಿಕ ಪಾಲಿಕೆಯಲ್ಲಿ ಕನ್ನಡ ಭಾಷಿಕ ಸದಸ್ಯೆ ಮೇಯರ್ ಆಗಿ ಆಯ್ಕೆಯಾಗಿರುವುದು ಆಗಿರುವುದು ವಿಶೇಷವಾಗಿದೆ. … Continued

ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಗಣೇಶೋತ್ಸವ ಆಚರಣೆಗೆ ಅವಕಾಶ

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಅವಕಾಶ ನೀಡಿದೆ. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಗಣೇಶ ಪ್ರತಿಷ್ಠಾಪನೆಗೆ ಒಟ್ಟು ಆರು ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿ ಪರಿಶೀಲನೆಗಾಗಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ … Continued