ಕೌಶಲ್ಯಭರಿತ ತರಬೇತಿ ಇಂದಿನ ಅಗತ್ಯ:ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಳ್ಳೆಯ ಉದ್ಯೋಗ ಅಥವಾ ಸ್ವ ಉದ್ಯೋಗ ಪ್ರಾರಂಭಿಸಬೇಕಾದರೆ ಕೌಶಲ್ಯಭರಿತ ತರಬೇತಿ ಅತಿ ಅವಶ್ಯವಾಗಿದೆ. ಎಲ್ಲ ರಂಗಗಳಲ್ಲೂ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದ್ದು, ತಂತ್ರಜ್ಞಾನ, ಮಾರುಕಟ್ಟೆ ಜ್ಞಾನ, ಸಾಮಾನ್ಯ ಜ್ಞಾನ ಮುಂತಾದವುಗಳ ಬಗ್ಗೆ ಮಾಹಿತಿ ಇದ್ದವರು ಮಾತ್ರ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಅಜಿತ್ ಪ್ರಸಾದ ಹೇಳಿದರು. ಜೆ.ಎಸ್.ಎಸ್ … Continued