ಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಪಾಸ್‌ಪೋರ್ಟ್ ಅನ್ನು ಪೌರತ್ವದ ದೃಢವಾದ ಸಾಕ್ಷ್ಯವೆಂದು ಪರಿಗಣಿಸುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಗೊಂದಲದ ನಡುವೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಮಹತ್ವದ ಸ್ಪಷ್ಟನೆ ನೀಡಿದೆ. ಭಾರತೀಯ ಪಾಸ್‌ಪೋರ್ಟ್ ಅನ್ನು ಕೇವಲ ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಬಳಸುವ ದಾಖಲೆಯಾಗಿ ಪರಿಗಣಿಸಬೇಕು; ಅದನ್ನು ಭಾರತೀಯ ಪೌರತ್ವದ ಅಂತಿಮ ಮತ್ತು ನಿರ್ಣಾಯಕ ದಾಖಲಯೆಂದು ಪರಿಗಣಿಸಬಾರದು ಎಂದು ಸಚಿವಾಲಯ ತಿಳಿಸಿದೆ. ಭಾರತದ … Continued

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ಅಮೆರಿಕ ಸೇನೆ ದಾಳಿ: 3 ಭಾರತೀಯರು ನಾಪತ್ತೆ ; ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್; ತೀವ್ರ

ಮಸ್ಕತ್/ನವದೆಹಲಿ: ಒಮಾನ್ ಕರಾವಳಿಯಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮತ್ತೊಂದು ವಾಣಿಜ್ಯ ನೌಕೆಗಳ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದೆ. ಈ ಘಟನೆ ಈಗ ಭಾರತ ಮತ್ತು ಅಮೆರಿಕ ನಡುವೆ ರಾಜತಾಂತ್ರಿಕ ಸಂಘರ್ಷಕ್ಕೆ ಕಾರಣವಾಗಿದೆ. ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಭಾರತ, ಅಮೆರಿಕದ ಹಿರಿಯ ರಾಜತಾಂತ್ರಿಕನಿಗೆ ಸಮನ್ಸ್ ಜಾರಿ ಮಾಡಿ ಭಾರಿ ಪ್ರತಿಭಟನೆ ದಾಖಲಿಸಿದೆ. ಬುಧವಾರ ಒಮಾನ್ ಕರಾವಳಿಯಲ್ಲಿ … Continued

“ಅಜ್ಞಾನ, ಅನುಚಿತ-ಕೀಳು ಅಭಿರುಚಿ…”: ‘ನರಕದ ಕೂಪ’ ಎಂದ ಟ್ರಂಪ್ ಪೋಸ್ಟಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯರನ್ನು ಅವಹೇಳನ ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ಕುರಿತು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಹೇಳಿಕೆಗಳು “ಸಂಪೂರ್ಣವಾಗಿ ಅಜ್ಞಾನದಿಂದ ಕೂಡಿದ್ದು, ಅನುಚಿತ ಮತ್ತು ಕೆಟ್ಟ ಅಭಿರುಚಿಯಿಂದಾಗಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಡ್‌ಕಾಸ್ಟರ್ ಒಬ್ಬರ ಪೋಸ್ಟ್ ಅನ್ನು ಹಂಚಿಕೊಂಡಿದ್ದರು, ಅದರಲ್ಲಿ … Continued

ಭಾರತದ ವಿದೇಶಾಂಗ ಸಚಿವ ಜೈಶಂಕರ ಪತ್ರಿಕಾಗೋಷ್ಠಿ-ಸಂದರ್ಶನ ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಮಾಧ್ಯಮ ನಿರ್ಬಂಧಿಸಿದ ಕೆನಡಾ…!

ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಹಾಗೂ ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರ ಜಂಟಿ ಪತ್ರಿಕಾಗೋಷ್ಠಿ ಹಾಗೂ ಎಸ್.ಜೈಶಂಕರ ಅವರ ಸಂದರ್ಶನ ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾದಲ್ಲಿ ಆಸ್ಟ್ರೇಲಿಯಾದ ಸುದ್ದಿ ಸಂಸ್ಥೆ ಆಸ್ಟ್ರೇಲಿಯಾ ಟುಡೇಯನ್ನು ಕೆನಡಾದಲ್ಲಿ ನಿಷೇಧಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ. .ವಿದೇಶಾಂಗ ಸಚಿವಾಲಯ (MEA)ದ … Continued

ವಿವಾದಾತ್ಮಕ ಧಾರ್ಮಿಕ ಬೋಧಕ ಝಾಕಿರ್ ನಾಯ್ಕ್ ‘ಎಕ್ಸ್’ ಖಾತೆಗೆ ಭಾರತದಲ್ಲಿ ನಿರ್ಬಂಧ

ನವದೆಹಲಿ: ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್‌ ಅವರ ‘ಎಕ್ಸ್’ (ಹಿಂದೆ ಟ್ವಿಟರ್) ನಲ್ಲಿನ ಸಾಮಾಜಿಕ ಮಾಧ್ಯಮ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪ್ರಸ್ತುತ ಪಾಕಿಸ್ತಾನಕ್ಕೆ ಒಂದು ತಿಂಗಳ ಭೇಟಿಯಲ್ಲಿರುವ ಜಾಕಿರ್ ನಾಯ್ಕ್‌ ಅವರನ್ನು ಸ್ವಾಗತಿಸಿದ್ದಕ್ಕಾಗಿ ಪಾಕಿಸ್ತಾನವನ್ನು ಟೀಕಿಸಿದ ನಂತರ ಈ ಕ್ರಮವನ್ನು ಅನುಸರಿಸಲಾಯಿತು. ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ … Continued

ಅಶ್ಲೀಲ ವೀಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ನೀಡಿದ ವಿದೇಶಾಂಗ ಸಚಿವಾಲಯ

ನವದೆಹಲಿ: ಪೆನ್‌ಡ್ರೈವ್ ಪ್ರಕರಣದ ಬಳಿಕ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಯಾಕೆ ರದ್ದು ಮಾಡಬಾರದು ಎಂಬುದಕ್ಕೆ ಉತ್ತರ ನೀಡುವಂತೆ ಅದು ಸೂಚಿಸಿದೆ. ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಜ್ವಲ್ ರೇವಣ್ಣ​ ಅವರಿಗೆ ಜಾರಿ ಮಾಡಿದ ಶೋಕಾಸ್ ನೋಟಿಸ್ ನಲ್ಲಿ ವಿದೇಶಕ್ಕೆ … Continued

ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ನವದೆಹಲಿ: ಅಶ್ಲೀಲ ವಿಡಿಯೋಗಳು ಬಹಿರಂಗವಾದ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ಪ್ರಯಾಣಿಸಲು ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಅಥವಾ ಅವರಿಗೆ ಅನುಮತಿ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ಗುರುವಾರ ಸ್ಪಷ್ಟಪಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ … Continued

ಕಾಂಬೋಡಿಯಾದಲ್ಲಿ ಸೈಬರ್‌ ವಂಚಕರ ಜಾಲದಲ್ಲಿ ಸಿಕ್ಕಿಬಿದ್ದಿರುವ 5000ಕ್ಕೂ ಹೆಚ್ಚು ಭಾರತೀಯರು…! ಸೈಬರ್‌ ವಂಚನೆ ಕೃತ್ಯಗಳಿಗೆ ಇವರ ಬಳಕೆ…!!

ನವದೆಹಲಿ: 5,000 ಕ್ಕೂ ಹೆಚ್ಚು ಭಾರತೀಯರು ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಒತ್ತೆಯಾಳಾಗಿ ಬಂಧನದಲ್ಲಿ ಇಡಲಾಗಿದೆ ಮತ್ತು ಅವರನ್ನು ಸೈಬರ್ ವಂಚನೆ ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ವಂಚಕರು ಕಳೆದ ಆರು ತಿಂಗಳಲ್ಲಿ ಭಾರತದಲ್ಲಿ ಕನಿಷ್ಠ 500 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ … Continued

ಭಾರತದ ನೌಕಾಪಡೆಯ 8 ಮಾಜಿ ಯೋಧರಿಗೆ ಕತಾರ್ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಶಿಕ್ಷೆ ವಿರುದ್ಧ ಭಾರತದ ಮೇಲ್ಮನವಿ

ನವದೆಹಲಿ: ಕಳೆದ ತಿಂಗಳು ಕತಾರ್ ನ್ಯಾಯಾಲಯವು ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಿದ್ದರ ವಿರುದ್ಧ ಸರ್ಕಾರವು ಮೇಲ್ಮನವಿ ಸಲ್ಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಗುರುವಾರ ತಿಳಿಸಿದೆ. ಅಕ್ಟೋಬರ್‌ನಲ್ಲಿ, ಕತಾರ್‌ನ ನ್ಯಾಯಾಲಯವು ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿತು, ಅವರು ಕತಾರಿನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದರು. “ತೀರ್ಪು ಗೌಪ್ಯವಾಗಿದೆ. ನಮ್ಮ … Continued