ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ : ಪ್ರಮೋದ ಮುತಾಲಿಕ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪೆಂದು ನಾನು ಹೇಳುವುದಿಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ವೀರ್‌ ಸಾವರ್ಕರ್ ಅವರ ಬಗ್ಗೆ ಚರ್ಚೆ ಮಾಡಲಿ ಎಂದು  ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ತಪ್ಪು ಕಾಣುವುದಿಲ್ಲ. ಹಿಂದೂಗಳಲ್ಲಿ ದೇವರಿಗೂ … Continued