ಹೊಸ ವರ್ಷದ ಪಾರ್ಟಿಗೆ ಮದ್ಯ ಕದಿಯಲು ಬಾರ್‌ ಗೆ ಹೊಕ್ಕಿದ ಕಳ್ಳ ; ಕಂಠಪೂರ್ತಿ ಕುಡಿದು ಅಲ್ಲಿಯೇ ಮಲಗಿ ಸಿಕ್ಕಿಬಿದ್ದ…!

ಹೈದರಾಬಾದ್: ತೆಲಂಗಾಣದ(Telangana) ಮೇದಕ್‌ನಲ್ಲಿ ಹೊಸ ವರ್ಷದ ಆಚರಣೆಗೆಂದು(New Year) ಮದ್ಯ ಕದಿಯಲು ಯತ್ನಿಸಿದ ಐನಾತಿ ಕಳ್ಳ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಘಟನೆ ವರದಿಯಾಗಿದೆ. ಮದ್ಯವನ್ನು ಅಲ್ಲಿಯೇ ಕಂಠಪೂರ್ತಿ ಕುಡಿದು ಅಮಲೇರಿ ಅಂಗಡಿಯಲ್ಲೇ ಮಲಗಿದ್ದಾನೆ. ಬೆಳಿಗ್ಗೆ ಅಂಗಡಿ ಮಾಲೀಕ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಮಾಲೀಕ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಆತನನ್ನು … Continued

ತೆಲಂಗಾಣ ಚುನಾವಣೆ : ಪ್ರಚಾರದ ವೇಳೆ ಮೇದಕ್ ಸಂಸದರಿಗೆ ಚಾಕು ಇರಿತ | ವೀಡಿಯೊ

ಹೈದರಾಬಾದ್: ತೆಲಂಗಾಣ ಸಿದ್ದಿಪೇಟ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಇಂದು ಸೋಮವಾರ ಬಿಆರ್‌ಎಸ್‌ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಸದರು ಪಾದ್ರಿಯೊಬ್ಬರ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ. ಒಬ್ಬ ಅಪರಿಚಿತ ವ್ಯಕ್ತಿ ಸಂಸದರ ಬಳಿಗೆ ಬಳಿಗೆ ಹೋದ ಮತ್ತು ಸಂಸದರೊಂದಿಗೆ ಕೈಕುಲುಕಲು ಬಯಸಿದ್ದಾನೆ, ಆದರೆ ಆತ ಇದ್ದಕ್ಕಿದ್ದಂತೆ … Continued