ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರಗೆ 5 ತಿಂಗಳು ಜೈಲು ಶಿಕ್ಷೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕೆವಿಐಸಿಯ ಮುಖ್ಯಸ್ಥರಾಗಿದ್ದ ವಿ.ಕೆ. ಸಕ್ಸೇನಾ (ಈಗ ದೆಹಲಿಯ ಲೆಫ್ಟನೆಂಟ್ ಗವರ್ನರ್) ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಕ್ಸೇನಾ ಅವರ … Continued

ವಿ.ಕೆ. ಸಕ್ಸೇನಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ ದೋಷಿ ಎಂದು ಕೋರ್ಟ್‌ ತೀರ್ಪು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಎಲ್‌ಜಿ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ. 23 ವರ್ಷಗಳ ಹಿಂದೆ ದಾಖಲಾದ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ ಶರ್ಮಾ ಅವರು ಪಾಟ್ಕರ್ ಅವರ ಹೇಳಿಕೆಗಳನ್ನು … Continued