ದರ್ಶನ, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅವಿಶ್ವಾಸಾರ್ಹ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ

ಬೆಂಗಳೂರು : ನಟ ದರ್ಶನ ಮತ್ತು ವಿಜಯಲಕ್ಷ್ಮಿ ಅವರಿಗೆ ಸಂಬಂಧಿಸಿದ ವೈಯಕ್ತಿಕ, ಕೌಟುಂಬಿಕ ಮಾಹಿತಿಯನ್ನಾಗಲಿ ಅಥವಾ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅವಿಶ್ವಾಸಾರ್ಹ ಮಾಹಿತಿ ಅಥವಾ ಅಭಿಪ್ರಾಯಗಳನ್ನಾಗಲಿ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಸತ್ರ ನ್ಯಾಯಾಲಯವು ಬುಧವಾರ ಆದೇಶಿಸಿದೆ. ದರ್ಶನ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿರುವ ಮೂಲ ದಾವೆಯ ಭಾಗವಾದ ಮಧ್ಯಂತರ ಅರ್ಜಿಯ … Continued

ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಬೆಂಗಳೂರು : ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವೀಡಿಯೋ ತಿರುಚಿ ಪ್ರಸಾರ/ ಪ್ರಕಟ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ತಾತ್ಕಾಲಿಕ … Continued

ಮಾಧ್ಯಮಗಳೊಂದಿಗೆ ಸಂವಹನ ಬೇಡ: ಅಧಿಕಾರಿಗಳಿಗೆ ಆರ್‌ಬಿಐ ತಾಕೀತು

ನವದೆಹಲಿ: ಕೇಂದ್ರಿಯ ಬ್ಯಾಂಕ್‌ನ ನೀತಿಗಳ ಅನುಷ್ಠಾನ ಕುರಿತು ನಡೆಸಲಾಗುವ ಸಭೆಗಳಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಯಾವುದೇ ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೂಚನೆ ನೀಡಿದೆ. ಹಳೆಯ ಸರಣಿಯ ೧೦೦ರೂ. ೧೦ ರೂ. ಹಾಗೂ ೫ ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡ ನಂತರ ಆರ್‌ಬಿಐ ಸುತ್ತೋಲೆ ಹೊರಡಿಸಿದೆ. … Continued