ದಾಂಪತ್ಯ ಜಗಳದಲ್ಲಿ ಉದ್ಯೋಗದಾತರಿಗೆ ಹೆಂಡತಿ ದೂರು ನೀಡುವುದು ಏಕೆ..? ಈ ಪ್ರವೃತ್ತಿಗೆ ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ದಾಂಪತ್ಯ ಕಲಹದ ವೇಳೆ ಪತಿಯ ಕಂಪನಿ ಅಥವಾ ಉದ್ಯೋಗದಾತರಿಗೆ (ಉದ್ಯೋಗ ಕೊಡುವವರಿಗೆ) ದೂರು ನೀಡುವ ಹೆಂಡತಿಯರ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ದೂರುಗಳು ಗಂಡನ ಕೆಲಸವನ್ನೇ ಕಳೆದುಕೊಳ್ಳುವಂತೆ ಮಾಡಿ, ಅಂತಿಮವಾಗಿ ಪತ್ನಿಯ ಜೀವನಾಂಶದ ಹಕ್ಕುಗಳ (Maintenance) ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ … Continued

ಆಪರೇಶನ್‌ ಸಿಂಧೂರ ವೇಳೆ ಭಾರತ ಅಮೆರಿಕದ ಮಧ್ಯಸ್ಥಿಕೆ ಕೋರಿಲ್ಲ : ದೂರವಾಣಿ ಕರೆ ವೇಳೆ ಟ್ರಂಪ್‌ ಗೆ ಪ್ರಧಾನಿ ಮೋದಿ

ನವದೆಹಲಿ: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದಾಗ, ಭಾರತವು ಇತ್ತೀಚೆಗೆ ನಡೆಸಿದ ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿ ಅಮೆರಿಕದ ಮಧ್ಯಸ್ಥಿಕೆ ಕೋರಿಲ್ಲ ಅಥವಾ ವ್ಯಾಪಾರದ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಾಲ್ಕು ದಿನಗಳ ಸಂಘರ್ಷವನ್ನು ವ್ಯಾಪಾರವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಕೊನೆಗೊಳಿಸಿದೆ … Continued