ಉತ್ತರ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು-ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ; ಸೂಕ್ತ ಕ್ರಮಕ್ಕೆ ಸರ್ಕಾರದ ಸೂಚನೆ-ಅನಂತಮೂರ್ತಿ ಹೆಗಡೆ
ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ನಿಂದ ಕೈಗೊಂಡ ಏಳು ದಿನಗಳ ಪಾಯಾತ್ರೆಯ ಪರಿಣಾಮ, ಒಂದು ವರ್ಷದ ನಂತರ ಎಚ್ಚೆತ್ತ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ ಎಂದು ಅನಂತಮೂರ್ತಿ ಹೆಗಡೆ … Continued