ಉತ್ತರ ಕನ್ನಡದ ಮೆಡಿಕಲ್ ಕಾಲೇಜು, ಶ್ರೇಷ್ಠ ಪಂಚಾಯತ ಪ್ರಶಸ್ತಿಗೆ ರಾಮಕೃಷ್ಣ ಹೆಗಡೆ ಹೆಸರು ; ಸಿಎಂ ಶಿವಕುಮಾರ ಘೋಷಣೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೆಡಿಕಲ್ ಕಾಲೇಜಿಗೆ ಮತ್ತು ಬೆಂಗಳೂರಿನ ಮುಖ್ಯ ರಸ್ತೆಗೆ ರಾಮಕೃಷ್ಣ ಹೆಗಡೆ ಅವರ ಹೆಸರ‌ನ್ನು ಇಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪ್ರಕಟಿಸಿದ್ದಾರೆ.  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ … Continued

ಕ್ಲಾಸ್​ ರೂಮಿನಲ್ಲೇ ವೈದ್ಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಏಟು ತಿಂದ ಪ್ರೊಫೆಸರ್

ಬೆಂಗಳೂರು : ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿ, ಬಳಿಕ ಏಟು ತಿಂದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ (Medical College) ನಡೆದಿದೆ ಎಂದು ವರದಿಯಾಗಿದೆ.  ಅಬ್ದುಲ್ ಎಂಬ ಸಹಾಯಕ ಪ್ರಾಧ್ಯಾಪಕರು ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾರೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು … Continued

ಉತ್ತರ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು-ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ; ಸೂಕ್ತ ಕ್ರಮಕ್ಕೆ ಸರ್ಕಾರದ ಸೂಚನೆ-ಅನಂತಮೂರ್ತಿ ಹೆಗಡೆ

 ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ನಿಂದ ಕೈಗೊಂಡ ಏಳು ದಿನಗಳ ಪಾಯಾತ್ರೆಯ ಪರಿಣಾಮ, ಒಂದು ವರ್ಷದ ನಂತರ ಎಚ್ಚೆತ್ತ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ ಎಂದು ಅನಂತಮೂರ್ತಿ ಹೆಗಡೆ … Continued

ಮಂಗಳೂರು: ಹಾಸ್ಟೆಲಿ​​ನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ

ಮಂಗಳೂರು: ಹಾಸ್ಟೆಲಿ​​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ ಮಂಗಳೂರು: ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ತಡರಾತ್ರಿ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಮೊದಲ … Continued