ವಿಮಾನದಲ್ಲಿ ಅಮೆರಿಕನ್‌ ಮಹಿಳೆಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ

ಬೆಂಗಳೂರು: ವೃತ್ತಿಯಲ್ಲಿ ವೈದ್ಯರಾಗಿರುವ ಬೆಳಗಾವಿ ಜಿಲ್ಲೆಯ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ ಅವರು ಗೋವಾ-ನವದೆಹಲಿ ವಿಮಾನ ಹಾರಾಟದ ವೇಳೆ ತೀವ್ರ ಅಸ್ವಸ್ಥೆಗೆ  ಒಳಗಾಗಿದ್ದ ಅಮೆರಿಕಾದ ಮಹಿಳಾ ಪ್ರಯಾಣಿಕರೊಬ್ಬರ ಜೀವವನ್ನು ಉಳಿಸಿದ್ದಾರೆ.  ಡಾ. ನಿಂಬಾಳ್ಕರ್ ಅವರು, ಭಾನುವಾರ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ “ವೋಟ್ ಚೋರಿ” ರ‍್ಯಾಲಿಯಲ್ಲಿ ಭಾಗವಹಿಸಲು ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ … Continued

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ವೈದ್ಯಕೀಯ ತುರ್ತು ಸ್ಥಿತಿ ಘೋಷಿಸಲು ಸಂಸದ ಡಾ.ಮಂಜುನಾಥ ಆಗ್ರಹ

ಬೆಂಗಳೂರು: ಡೆಂಗ್ಯೂ ರಾಜ್ಯಾದ್ಯಂತ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಕೋವಿಡ್ ಮಾದರಿಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಆಗಬೇಕು. ಇದನ್ನು ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಬಿಜೆಪಿ ಸಂಸದ ಡಾ. ಸಿ.ಎನ್. ಮಂಜುನಾಥ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂ ಜ್ವರ ನಿಯಂತ್ರಣ ಮಾಡಬೇಕಿದ್ದರೆ ಸೊಳ್ಳೆಗಳ ನಿಯಂತ್ರಣ … Continued