ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ರಾಜ್ಯಸಭಾ ಚುನಾವಣೆ : ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತೆಲಂಗಾಣದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣವೊಂದರ ವಿವರಗಳನ್ನು ನಾಮಪತ್ರದಲ್ಲಿ “ಮುಚ್ಚಿಟ್ಟಿದ್ದಾರೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಚುನಾವಣಾ ಅಧಿಕಾರಿ (ರಿಟರ್ನಿಂಗ್ ಆಫೀಸರ್) ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ತಮ್ಮ ನಾಮಪತ್ರ ಅನರ್ಹಗೊಳಿಸಿದ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಾಮಪತ್ರ ರದ್ದು ; ಕೈ ನಾಯಕರ ಪ್ರತಿಭಟನೆ

ಭೋಪಾಲ ; ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಇದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಅವರು ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ (ಅಫಿಡವಿಟ್) ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿ … Continued