ರುಂಡ ತುಂಡರಿಸಲಾಗಿದೆ…ಕೈ ಕತ್ತರಿಸಲಾಗಿದೆ…ಕಾಲುಗಳು ಹಿಂದಕ್ಕೆ ಬಾಗಿವೆ…ಹೃದಯಕ್ಕೆ 3 ಬಾರಿ ಇರಿತ : ಗಂಡನ ಕ್ರೂರವಾಗಿ ಕೊಂದ ಪತ್ನಿ-ಪ್ರಿಯಕರ..!

ನವದೆಹಲಿ: ಮರ್ಚೆಂಟ್ ನೇವಿ ಅಧಿಕಾರಿ ಸೌರಭ ರಜಪೂತ್ ಅವರ ಮರಣೋತ್ತರ ಪರೀಕ್ಷೆಯ ವರದಿಯು ಅವರನ್ನು ಎಷ್ಟು ಕ್ರೂರವಾಗಿ ಕೊಲ್ಲಲಾಗಿದೆ ಮತ್ತು ಅವರ ದೇಹವನ್ನು ಅವರ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಹೇಗೆ ತುಂಡುಗಳಾಗಿ ಕತ್ತರಿಸಿದ್ದಾರೆ ಎಂಬ ವಿವರಗಳನ್ನು ಬಹಿರಂಗಪಡಿಸಿದೆ. ಇಬ್ಬರನ್ನೂ ಈಗ ಬಂಧಿಸಲಾಗಿದೆ. ಇಬ್ಬರೂ ಆರೋಪಿಗಳು ಮಾರ್ಚ್ 4 ರಂದು … Continued

“ಪಾಪಾ ಡ್ರಮ್ ಒಳಗಿದ್ದಾರೆ…” : ತಾಯಿಯಿಂದಲೇ ನಡೆದ ತಂದೆಯ ಭೀಕರ ಹತ್ಯೆಯನ್ನು ಬಯಲು ಮಾಡಿದ 6 ವರ್ಷದ ಮಗಳು…!

ಮೀರತ್ :  ಉತ್ತರಪ್ರದೇಶದ ಮೀರತ್​ನಲ್ಲಿ ನಡೆದ ಸೌರಭ್ ರಜಪೂತ್ ಹತ್ಯೆ ಪ್ರಕರಣ ದೇಶಾದ್ಯಂತ ದಿಗ್ಭ್ರಮೆಗೆ ಕಾರಣವಾಗಿದೆ. ಪ್ರೀತಿಸಿ, ಮದುವೆಯಾದವಳಿಗಾಗಿ ಕುಟುಂಬದವರಿಂದ ದೂರವಾಗಿದ್ದ ಸೌರಭ್ ಕೊನೆಗೆ ತಾನು ಪ್ರೀತಿಸಿದವಳಿಂದಲೇ ಹತ್ಯೆಯಾಗಿದ್ದ. ನಂತರ ಆತನ ಶವವನ್ನು ಹದಿನೈದು ತುಂಡುಗಳನ್ನಾಗಿ ಕತ್ತರಿಸಿ ಅದನ್ನು ಡ್ರಮ್‌ನಲ್ಲಿ ಹಾಕಿ ಅದಕ್ಕೆ ಸಿಮೆಂಟ್‌ನಿಂದ ಕಾಂಕ್ರೀಟ್‌ ಹಾಕಿ ಮುಚ್ಚಲಾಗಿತ್ತು. ಆದರೂ ಈ ಕೊಲೆ ಬಯಲಾಗಿದೆ. ಹಾಗೂ … Continued

ವಕೀಲೆ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : 20 ಲಕ್ಷ ರೂ. ಕೊಡ್ತೇವೆ ಹೇಳಿ ಕೇವಲ ₹ 1 ಲಕ್ಷ ಕೊಟ್ರು ; ಪೊಲೀಸರಿಗೆ ದೂರು ನೀಡಿದ ವಕೀಲೆಯ ಕೊಲೆ ಆರೋಪಿ…!

ಮೀರತ್‌ : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ವರ್ಷದ ಹಿಂದಿನ ಕೊಲೆ ಪ್ರಕರಣವು ಅಚ್ಚರಿಯ ತಿರುವು ಪಡೆದುಕೊಂಡಿದೆ. ಕೊಲೆ ಮಾಡಿದ್ದಕ್ಕಾಗಿ ಭರವಸೆ ನೀಡಿದಷ್ಟು ಹಣ ಕೊಟ್ಟಿಲ್ಲ ಎಂದು ಗುತ್ತಿಗೆ ಕೊಲೆಗಾರನೇ ಪೊಲೀಸರಿಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ. ವಕೀಲೆ ಅಂಜಲಿ ಅವರನ್ನು ಕೊಲ್ಲಲು 20 ಲಕ್ಷ ರೂ.ಗಳ ಗುತ್ತಿಗೆ ನೀಡಲಾಗಿತ್ತು, ಆದರೆ ಆ ಭರವಸೆ … Continued