ಕಾರು ಅಪಘಾತ: ಕ್ರಿಕೆಟಿಗ ಪ್ರವೀಣಕುಮಾರ, ಪುತ್ರ ಪ್ರಾಣಾಪಾಯದಿಂದ ಪಾರು

ಮೀರತ್ : ಭಾರತದ ಮಾಜಿ ಕ್ರಿಕೆಟಿಗ ಪ್ರವೀಣಕುಮಾರ ಮತ್ತು ಅವರ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾರತ ತಂಡದ ಮಾಜಿ ವೇಗದ ಬೌಲರ್, ಉತ್ತರ ಪ್ರದೇಶದ ಮುಲ್ತಾನ್ ನಗರದ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗನೊಂದಿಗೆ ಪಾಂಡವ … Continued

12 ಕೆಜಿ ತೂಕದ ‘ಬಾಹುಬಲಿ’ ಸಮೋಸಾವನ್ನು 30 ನಿಮಿಷಗಳಲ್ಲಿ ತಿನ್ನಿರಿ, 71,000 ರೂ. ಬಹುಮಾನ ಗೆಲ್ಲಿರಿ…!

ಮೀರತ್: 12-ಕಿಲೋಗ್ರಾಂಗಳಷ್ಟು ದೈತ್ಯ ಸಮೋಸಾವನ್ನು ಕತ್ತರಿಸುವ ಮೂಲಕ ನಿಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತೀರೋ ? ಅಥವಾ 30 ನಿಮಿಷಗಳಲ್ಲಿ ಡೀಪ್ ಫ್ರೈ ಮಾಡಿದ ತಿಂಡಿ ತಿಂದು 71,000 ರೂ.ಗಳನ್ನು ಗಲ್ಲುತ್ತೀರೋ..?! ಬರೋಬ್ಬರಿ 12 ಕಿಲೋಗ್ರಾಂಗಳಷ್ಟು ತೂಕವಿರುವ ಈ ದೈತ್ಯ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು 71,000 ರೂ. ಗೆಲ್ಲುವ ಅವಕಾಶವಿದೆ. ಇಲ್ಲಿನ ಲಾಲ್ಕುರ್ತಿ ಮೂಲದ ಕೌಶಲ್ ಸ್ವೀಟ್ಸ್‌ನ … Continued