ಎಸ್​.ಎಂ. ಕೃಷ್ಣ ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ: ಕುತೂಹಲ ಮೂಡಿಸಿದ ಭೇಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ ಅವರು ಇಂದು, ಶನಿವಾರ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಸಂಸದೆ ಸುಮಲತಾ ಅಂಬರೀಷ ಅವರು ಬಿಜೆಪಿ ಸೇರುತ್ತಾರೆ ಊಹಾಪೋಹ ಜೋರಾಗಿರುವಾಗಲೇ ಈ ಭೇಟಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ … Continued