ಗದಗ: ಆಗಸ್ಟ 14 ರಂದು ಮೆಗಾ ಲೋಕ್ ಅದಾಲತ್

posted in: ರಾಜ್ಯ | 0

ಗದಗ: ಅಗಸ್ಟ 14 ರಂದು ಜಿಲ್ಲಾದ್ಯಂತ  ನಡೆಯುವ ಮೆಗಾ ಲೋಕ್ ಅದಾಲತ್‌ ನಲ್ಲಿ ಸಾರ್ವಜನಿಕರು ಹೆಚ್ಚು ಹೆಚ್ಚು ಪಾಲ್ಗೊಂಡು ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ್ಯ ಮಾಡಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀಮತಿ ಎಸ್. ಮಹಾಲಕ್ಷ್ಮಿ ನೇರಳೆ ಅವರು ಹೇಳಿದರು. ಜಿಲ್ಲಾ ನ್ಯಾಯಾಯಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು … Continued