ಮೇಘಾಲಯ: ಸಿಎಂ ಕಚೇರಿ ಮೇಲೆ ಕಲ್ಲು ತೂರಾಟ, ಐವರು ಸಿಬ್ಬಂದಿಗೆ ಗಾಯ, ಪೊಲೀಸರಿಂದ ಅಶ್ರುವಾಯು | ವೀಕ್ಷಿಸಿ

ತುರಾ : ತುರಾದಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಕಚೇರಿ ಮೇಲೆ ಗುಂಪೊಂದು ಸೋಮವಾರ ಕಲ್ಲು ತೂರಾಟ ನಡೆಸಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಕಚೇರಿಯಲ್ಲಿದ್ದ ಸಂಗ್ಮಾ ಅವರು ತಮ್ಮ ಕಚೇರಿಯೊಳಗೆ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಾರ, ತುರಾದಲ್ಲಿನ ಸಿಎಂಒದಲ್ಲಿ ಗುಂಪು (ಆಂದೋಲನದ ಗುಂಪುಗಳನ್ನು ಹೊರತುಪಡಿಸಿ) ಜಮಾಯಿಸಿ … Continued

ಮೇಘಾಲಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿ ರಾಜ್ಯಪಾಲರಿಗೆ 32 ಶಾಸಕರ ಬೆಂಬಲ ಪತ್ರ ಸಲ್ಲಿಸಿದ ಕಾನ್ರಾಡ್ ಸಂಗ್ಮಾ

ನವದೆಹಲಿ: ನ್ಯಾಷನಲ್ ಪೀಪಲ್ಸ್ ಪಾರ್ಟಿ (National People’s Party) ಅಧ್ಯಕ್ಷ ಕಾನ್ರಾಡ್ ಕೆ ಸಂಗ್ಮಾ ಅವರು ಶುಕ್ರವಾರ ರಾಜ್ಯಪಾಲರನ್ನು ಭೇಟಿಯಾಗಿದ್ದು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಂದರ್ಭದಲ್ಲಿ ಅವರು ಬಿಜೆಪಿ (BJP), ಎನ್‌ಪಿಪಿ, ಎಚ್‌ಎಸ್‌ಪಿಡಿಪಿ ಮತ್ತು ಇಬ್ಬರು ಪಕ್ಷೇತರ ಶಾಸಕರು ಸಹಿ ಮಾಡಿರುವ ‘ಬೆಂಬಲ ಪತ್ರ’ವನ್ನು ಮೇಘಾಲಯದ … Continued

ಸ್ನಿಫರ್ ನಾಯಿ 3 ಮರಿಗಳಿಗೆ ಜನ್ಮ ನೀಡಿದ ನಂತ್ರ ಗಡಿ ಭದ್ರತಾ ಪಡೆ ನ್ಯಾಯಾಲಯದ ತನಿಖೆಗೆ ಆದೇಶ..!

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಕರ್ತವ್ಯದಲ್ಲಿದ್ದ ಸ್ನಿಫರ್ ನಾಯಿಯು ಸಕ್ರಿಯ ಕರ್ತವ್ಯದಲ್ಲಿರುವಾಗ ಅನಿರೀಕ್ಷಿತವಾಗಿ 3 ನಾಯಿಗಳಿಗೆ ಜನ್ಮ ನೀಡಿದೆ. ಇದರ ಬೆನ್ನಲ್ಲೇ ಭದ್ರತಾ ಪಡೆ ಈ ಲೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದೆ. ಶಿಲ್ಲಾಂಗ್‌ನ ಬಾಂಗ್ಲಾದೇಶದ ಗಡಿಯಲ್ಲಿರುವ ಬಾರ್ಡರ್ ಔಟ್‌ಪೋಸ್ಟ್‌ನಲ್ಲಿ (BOB) ನಿಯೋಜಿಸಲಾದ ಗಡಿ ಭದ್ರತಾ ಪಡೆ (BSF)ಯ ನಾಯಿ ಮೂರು ಮರಿಗಳಿಗೆ … Continued

ಮೇಘಾಲಯ ಬಿಜೆಪಿ ನಾಯಕನ ಫಾರ್ಮ್‌ಹೌಸ್‌ನ ಆರೋಪಿತ ‘ವೇಶ್ಯಾಗೃಹ’ದಿಂದ 6 ಮಕ್ಕಳ ರಕ್ಷಣೆ, 73 ಮಂದಿ ಬಂಧನ: ಪೊಲೀಸರು

ಶಿಲ್ಲಾಂಗ್‌: ಮೇಘಾಲಯ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬರ್ನಾಡ್ ಮರಾಕ್ ಅವರ ಫಾರ್ಮ್‌ಹೌಸ್‌ನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಲಾದ ವೇಶ್ಯಾಗೃಹದಿಂದ 6 ಮಕ್ಕಳನ್ನು ಮೇಘಾಲಯ ಪೊಲೀಸರು ರಕ್ಷಿಸಿದ್ದಾರೆ. ಉಗ್ರಗಾಮಿ-ರಾಜಕಾರಣಿ ಮಾರಾಕ್ ಮಾಲೀಕತ್ವದ ರಿಂಪು ಬಗಾನ್ ಎಂಬ ಫಾರ್ಮ್‌ಹೌಸ್‌ನ ಮೇಲೆ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಸಿಂಗ್ … Continued

ಅಸ್ಸಾಂ-ಮೇಘಾಲಯದಲ್ಲಿ ಪ್ರವಾಹದಿಂದ 42 ಮಂದಿ ಸಾವು: 35 ಲಕ್ಷಕ್ಕೂ ಹೆಚ್ಚು ಜನರು ಬಾಧಿತ

ಗುವಾಹತಿ: ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿ ಗೋಚರಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ಕನಿಷ್ಠ 42 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. ಅಸ್ಸಾಂರಾಜ್ಯದ 33 ಜಿಲ್ಲೆಗಳಲ್ಲಿ 32 ಈಗ ವಿನಾಶಕಾರಿ ಪ್ರವಾಹದಲ್ಲಿ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ 32 ಜಿಲ್ಲೆಗಳಲ್ಲಿ ಕನಿಷ್ಠ 30 … Continued