ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ಆರೋಪದ ತನಿಖೆಗೆ ಎನ್ ಜಿಟಿ ಸಮಿತಿ ರಚನೆ
ಚೆನ್ನೈ: ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪ ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೇಮಿಸಿದೆ. ಅಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿತ್ತು. ಇದೇ ವರ್ಷದ ಏಪ್ರಿಲ್ 15 ರಂದು ಪ್ರಕಟಗೊಂಡ ವರದಿ ಆಧಾರದ ಮೇಲೆ ಸ್ವಯಂ ಪ್ರೇರಿತವಾಗಿ ಈ ವಿಚಾರವನ್ನು ಕೈಗೆತ್ತಿಕೊಂಡಿರುವ ನ್ಯಾಯಾಧೀಶ ಕೆ. ರಾಮಕೃಷ್ಣನ್ ಹಾಗೂ … Continued