ಮೇಕೆದಾಟು: ವಿಧಾನಸೌಧದ ವರೆಗೆ ಪಾದಯಾತ್ರೆಗೆ ರೈತರ ನಿರ್ಧಾರ

posted in: ರಾಜ್ಯ | 0

ರಾಮನಗರ: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಮನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಕನಕಪುರದ ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಆಗಸ್ಟ್ ೩ ರಿಂದ ೭ ನೇ ತಾರೀಖಿನವರೆಗೆ ೫ ದಿನಗಳ ಕಾಲ ರೈತರಿಂದ ಪಾದಯಾತ್ರೆ ನಡೆಯಲಿದೆ ಎಂದು ರಾಮನಗರದ ಎಪಿಎಂಸಿ ಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು ರಾಜ್ಯ … Continued