ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಶಿವಶಂಕರರೆಡ್ಡಿಗೆ ಕೊರೊನಾ ಸೋಂಕು

ಚಿಕ್ಕಬಳ್ಳಾಪುರ: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ಸಿನ ಗೌರಿಬಿದನೂರು ಶಾಸಕ ಎನ್.ಎಚ್. ಶಿವಶಂಕರರೆಡ್ಡಿಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ ಶಾಸಕ ಶಿವಶಂಕರರೆಡ್ಡಿ ಪಾದಯಾತ್ರೆಯಿಂದ ಗೌರಿಬಿದನೂರಿಗೆ ವಾಪಸ್ಸಾಗಿದ್ದರು. ಕೊರೊನಾ ಲಕ್ಷಣ ಇದ್ದ ಹಿನ್ನೆಲೆ ಕೊವಿಡ್ ಟೆಸ್ಟ್​ ಮಾಡಿಸಿದ್ದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಚಿ ಸಚಿವರಾದ ಎಚ್ ಎಮ್ … Continued