ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ ಪ್ರಕರಣ ವಿಚಾರಣೆಯನ್ನು ಜನವರಿ ೨೫ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ಮೂವರು ಸದಸ್ಯರ ಪೀಠ ಹೇಳಿದೆ. ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು, ಮಂಗಳವಾರ ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಅಣೆಕಟ್ಟು ಸುರಕ್ಷತೆ ಸಂಬಂಧಿಸಿದ … Continued