ನಮ್ಮ ಅನುಮತಿಯಿಲ್ಲದೆ ಮೇಕೆದಾಟು ಜಾರಿ ಸಾಧ್ಯವಿಲ್ಲ: ಕರ್ನಾಟಕಕ್ಕೆ ಅಣ್ಣಾಮಲೈ ಸ್ಪಷ್ಟೋಕ್ತಿ

ಚೆನ್ನೈ: ತಮಿಳುನಾಡಿನ ಸಮ್ಮತಿ ಇಲ್ಲದೇ ಮೇಕೆದಾಟು ಯೋಜನೆ ಜಾರಿಗೆ ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ಬಿಟ್ಟು ಕೊಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ ಮಾಧ್ಯಮ ಸಂದರ್ಶನವೊಂದರಲ್ಲಿ‌ ಮಾತನಾಡಿದ್ದು, ಮೇಕದಾಟು ವಿಚಾರದಲ್ಲಿ ತಮಿಳುನಾಡು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿರುವ ಮಾಜಿ … Continued