ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ (Balancing Reservoir) ನಿರ್ಮಾಣಕ್ಕೆ ಕರ್ನಾಟಕವು ಕೆಳಹರಿವು ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 27) ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ … Continued

ಮೇಕೆದಾಟು ಯೋಜನೆ: ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಮೇಕೆದಾಟು ಅಣೆಕಟ್ಟು ಸಮಗ್ರ ಯೋಜನಾ ವರದಿ (ಡಿಪಿಆರ್) ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ಇಂದು, ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಜುಲೈ 26ರಂದು ವಿಸ್ತೃತ ವಿಚಾರಣೆ … Continued

ಮೇಕೆದಾಟು ಯೋಜನೆ: ಕರ್ನಾಟಕ-ತಮಿಳುನಾಡು ಮಾತುಕತೆಗೆ ಆಸಕ್ತಿ ತೋರಿದರೆ ಮಧ್ಯಸ್ಥಿಕೆಗೆ ಕೇಂದ್ರ ಸಿದ್ಧ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸಿದರೆ ಕೇಂದ್ರ ಮಧ್ಯಪ್ರವೇಶಕ್ಕೆ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿ ಈ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ … Continued