ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ರಾಮನಗರ : ಸೋಮವಾರ ರಾಮನಗರ ಜಿಲ್ಲೆಯ ಮೇಕೆದಾಟು ಬಳಿಯ ಕಾವೇರಿ ನದಿಯ ಸಂಗಮದಲ್ಲಿ ಮೂವರು ಯುವತಿಯರು ಸೇರಿದಂತೆ ಐವರು ವಿದ್ಯಾರ್ಥಿಗಳು ಮುಳುಗಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ (20), ತೇಜಸ್ (21), ವರ್ಷ (20) ಮತ್ತು ಸ್ನೇಹಾ (19) ಎಂದು ಗುರುತಿಸಲಾಗಿದೆ. ಈಜುತ್ತಿದ್ದ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. … Continued