ಮೇಕೆದಾಟು ಯೋಜನೆಗೆ ವಿರೋಧ : ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಕರ್ನಾಟಕದ ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 13) ವಜಾಗೊಳಿಸಿದೆ. ತಮಿಳುನಾಡು ಸಲ್ಲಿಸಿದ್ದ ಮೊದಲ ಅರ್ಜಿಯಲ್ಲಿ, ಮೇಕೆದಾಟು ಯೋಜನೆಗೆ ವಿವರವಾದ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಜಲ ಆಯೋಗವು ದಿನಾಂಕ 22.11.2018 ರ ಪತ್ರದ ಮೂಲಕ ನೀಡಿದ … Continued

ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ, ಡಿಕೆಶಿ ಸೇರಿ 29 ನಾಯಕರಿಗೆ ಕೋರ್ಟ್​ ಸಮನ್ಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಕಾಂಗ್ರೆಸ್ ನಾಯಕರು ಖುದ್ದು ಹಾಜರಾಗುವಂತೆ ಕೋರ್ಟ್‌ ಸಮನ್ಸ್ ನೀಡಿದೆ. . ಕಾಂಗ್ರೆಸ್ ಪ್ರಮುಖ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ … Continued

ನೀರಾವರಿ ಯೋಜನೆಗಳಿಗೆ ತಕರಾರು: ಇದು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ

ಬೆಂಗಳೂರು: ತಮಿಳುನಾಡು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡು ನೀರಿನ ವಿಷಯವಾಗಿ ಯಾವಾಗಲೂ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ … Continued