ಮೇಲುಕೋಟೆಯ ಬಾಹುಬಲಿ ರಾಮಸ್ವಾಮಿ ಅಯ್ಯಂಗಾರ್​​​​​​​ ನಿಧನ

ಮಂಡ್ಯ: ಮೇಲುಕೋಟೆ ಬಾಹುಬಲಿ ಎಂದೇ ಹೆಸರಾಗಿದ್ದ ರಾಮಸ್ವಾಮಿ ಅಯ್ಯಂಗಾರ್ ಇಂದು, ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ದೇವಾಲಯವು ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದು. ಕ್ರಿ.ಶ 12ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ರಾಮಾನುಜಾಚಾರ್ಯರು ಇಲ್ಲಿ ಹಲವು ವರ್ಷಗಳ ಕಾಲ … Continued