ಮೇಲುಕೋಟೆ ಜಾತ್ರೆಯಲ್ಲಿ ಹೆಜ್ಜೇನು ದಾಳಿ; 35 ಜನರಿಗೆ ಗಾಯ, 17 ಮಂದಿ ಅಸ್ವಸ್ಥ

ಮಂಡ್ಯ: ಮೇಲುಕೋಟೆಯ ತೊಟ್ಟಲುಮಡು ಜಾತ್ರೆ ವೇಳೆ ಹೆಜ್ಜೇನು ದಾಳಿ ನಡೆಸಿದ್ದು ವೇಳೆ 35ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಹಾಗೂ ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ. ಕರ್ಪೂರದ ಹೊಗೆಯಿಂದ ಹೆಜ್ಜೇನು ಗೊಂದಲಕ್ಕೆ ಒಳಗಾಗಿ ದಾಳಿ ನಡೆಸಿವೆ. ಇದರಿಂದ … Continued