ಮಹದಾಯಿ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವೀರೇಶ ಸೊಬರದಮಠ ನೇತೃತ್ವದ ನಿಯೋಗ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಮಂಗಳವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದ ನಿಯೋಗವು ಮಹದಾಯಿ ಯೋಜನೆ ಕಾಮಗಾರಿಗೆ ಚಾಲನೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಉತ್ತರ ಕರ್ನಾಟಕದ ಬಾಗದ ನಾಲ್ಕು ಜಿಲ್ಲೆಗಳ ಹನ್ನೊಂದು ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹದಾಯಿ ಯೋಜನೆಗೆ “ಕೇಂದ್ರ ಸರ್ಕಾರ” ಗೆಜೇಟ್” ನೊಟಿಫಿಕೇಷನ್ ಹೊರಡಿಸಿದರೂ ಕಾಮಗಾರಿಗೆ … Continued