ಇದು ಅಪರಾಧಿಗಳನ್ನು ಬೆಂಬಲಿಸುವ ಮನಸ್ಥಿತಿ: ಅತ್ಯಾಚಾರ ಕಾನೂನು ಬಗ್ಗೆ ಸಿಎಂ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದ ನಿರ್ಭಯಾ ತಾಯಿ

ನವದೆಹಲಿ: ಅಶೋಕ ಗೆಹ್ಲೋಟ್‌ ಅವರ ಹೇಳಿಕೆಯು ಮುಖ್ಯಮಂತ್ರಿಯ “ಅಪರಾಧಿಗಳನ್ನು ಬೆಂಬಲಿಸುವ ಮನಸ್ಥಿತಿಯನ್ನು” ಪ್ರತಿಬಿಂಬಿಸುತ್ತದೆ ಎಂದು ನಿರ್ಭಯಾ ಆಶಾ ದೇವಿ ಹೇಳಿದ್ದಾರೆ. ನಿರ್ಭಯಾ ಪ್ರಕರಣದ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನಿನಿಂದಾಗಿ, ಅತ್ಯಾಚಾರದ ನಂತರ ಕೊಲೆ ಘಟನೆಗಳು ಹೆಚ್ಚಿವೆ. ಇದು ದೇಶದಲ್ಲಿ ಕಂಡುಬರುತ್ತಿರುವ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ … Continued