ಉಡುಪಿಯ ಹೊಟೇಲ್‌ ಉಪಾಹಾರದ ಮೆನು ಹೇಳುವ ಶೈಲಿಗೆ ಆನಂದ್ ಮಹೀಂದ್ರಾ ಕ್ಲೀನ್‌ ಬೌಲ್ಡ್‌ : ಎಐ ಮೀರಿಸುವ ಹೊಟೇಲ್‌ ಮಾಣಿ ಎಂದ ಉದ್ಯಮಿ | ವೀಕ್ಷಿಸಿ

ಕರ್ನಾಟಕದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿರುವ ಉಡುಪಿ, ಕಡಲತೀರಗಳಿಗೆ ಮಾತ್ರವಲ್ಲ, ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೂ ಹೆಸರುವಾಸಿ. ಪ್ರವಾಸಿಗರು ಮತ್ತು ಆಹಾರಪ್ರಿಯರು ಇಲ್ಲಿಗೆ ಅದರ ವಿಶಿಷ್ಟವಾದ ಸಮುದ್ರಾಹಾರದ ರುಚಿಯನ್ನು ಅರಸಿ ಬರುತ್ತಾರೆ. ಉಡುಪಿಯ ಶ್ರೀ ವಿಠ್ಠಲ ಟೀ ಕಾಫಿ ಹೌಸ್ ನ ಸಿಬ್ಬಂದಿ ಹೊಟೇಲಿನ ಮೆನುವನ್ನು ನಿರ್ಗಳವಾಗಿ ಹೇಳುವ ಶೈಲಿಗೆ ಹೆಸರಾಂತ ಉದ್ಯಮಿ ಆನಂದ ಮಹೀಂದ್ರಾ ಮನ … Continued

ಭಾರತದ ಮಾನವ ಸಹಿತ ಉಪಗ್ರಹ ಉಡಾವಣೆ: ಮೆನು ಸಿದ್ಧ

ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತದಲ್ಲಿ ಮೊದಲ ಮಾನವ ಸಹಿತ ಉಪಗ್ರಹ ಉಡಾವಣೆಯಾದಾಗ ಅಲ್ಲಿ ಗಗನಯಾನಿಗಳಿಗೆ ಬೆಳಗ್ಗೆ ಇಡ್ಲಿ, ಉಪ್ಪಿಟ್‌, ಊಟಕ್ಕೆ ಬಿರಿಯಾನಿ, ಪುಲಾವ್‌ ಹಾಗೂ ರಾತ್ರಿ ಊಟಕ್ಕೆ ಕೂರ್ಮಾ ಹಾಗೂ ಚಪಾತಿ…..ವೈವಿಧ್ಯಮಯ ಮೆನು ಸಿಗಲಿದೆ. ಭಾರತೀಯ ಸೈನಿಕರಿಗೆ ಆಹಾರೋತ್ಪನ್ನಗಳನ್ನು ಅಭಿವೃದ್ಧಿಪಡಿಸುವ ಮೈಸೂರು ಮೂಲಕ ಡಿಫೆನ್ಸ್‌ ಫುಡ್‌ ರಿಸರ್ಚ್‌ ಲ್ಯಾಬೊರೇಟರಿ ಗಗನಯಾನಿಗಳ ಮೆನುವನ್ನು ಅಂತಿಮಗೊಳಿಸಿದೆ. ಇದಲ್ಲದೇ ಕಡಲೆ ಹಿಟ್ಟಿನ … Continued