ಬೆಳಗಾವಿ ಗಲಾಟೆ ವೈಫಲ್ಯ: ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜನ್ ಎತ್ತಂಗಡಿ

ಬೆಳಗಾವಿ: ಬೆಳಗಾವಿ ಅಧಿವೇಶನದ ವೇಳೆ ಕಲ್ಲು ತೂರಾಟ, ರಾಯಣ್ಣ ಮೂರ್ತಿಗೆ ಹಾನಿ ಪ್ರಕರಣ ಸೇರಿದಂತೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಕಾರಣದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿಗೆ ನೂತನ ಪೊಲೀಸ್ ಆಯುಕ್ತರನ್ನಾಗಿ ಡಾ.ಬೋರಲಿಂಗಯ್ಯ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆ. … Continued