ಜೆಎನ್‌ಯುದಲ್ಲಿ ರಾಮನವಮಿಯಂದು ಮಾಂಸಾಹಾರ ವಿತರಣೆ ವಿವಾದ: ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

ನವದೆಹಲಿ: ರಾಮನವಮಿ ಸಂದರ್ಭದಲ್ಲಿ ಹಾಸ್ಟೆಲ್ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಭಾನುವಾರ ಮಧ್ಯಾಹ್ನ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ಕಾವೇರಿ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಮೆಸ್ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾರೆ … Continued