ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಿಂದ ಸುತ್ತುವರಿಯಿರಿ: ಕರ್ನಾಟಕದ ರೈತರಿಗೆ ಟಿಕಾಯತ್‌ ಕರೆ

ಶಿವಮೊಗ್ಗ: ನರೇಂದ್ರ ಮೋದಿಯವರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸು ಪಡೆಯುವಂತೆ ಅಗ್ರಹಿಸಿ ನಡೆಯುತ್ತಿರುವ ದೇಶವ್ಯಾಪಿ ರೈತ ಹೋರಾಟದ ಭಾಗವಾಗಿ ಶನಿವಾರ ಹೋರಾಟದ ನೆಲ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಯಿತು. ದಕ್ಷಿಣ ಭಾರತದ ಮೊಟ್ಟ ಮೊದಲನೆ ಬಾರಿಗೆ ಶಿವಮೊಗ್ಗದಲ್ಲಿ ನಡೆದ ಈ ಮಹಾ ಪಂಚಾಯತ್ ನಲ್ಲಿ ರೈತ ಹೋರಾಟದ ನೇತಾರರಾದ ರಾಕೇಶ್ … Continued